ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm