ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am