ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am