ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm