ಬ್ರೇಕಿಂಗ್ ನ್ಯೂಸ್
28-04-21 03:08 pm Headline Karnataka News Network ಸಿನಿಮಾ
ಮುಂಬೈ,ಎ.28: ಕೋವಿಡ್ ಎರಡನೇ ಅಲೆಯ ಉಲ್ಬಣದಿಂದ ಸೃಷ್ಠಿಯಾಗಿರುವ ಆಮ್ಲಜನಕದ ಕೊರತೆ ನೀಗಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ವಿಂಕಲ್ ಖನ್ನಾ ಕೈಜೋಡಿಸಿದ್ದಾರೆ.
ಭಾರತದಲ್ಲಿ ಎರಡನೇ ಕೋವಿಡ್ ವಕ್ಕರಿಸಿಕೊಂಡಿದ್ದು, ಜನರನ್ನು ನಲುಗುವಂತೆ ಮಾಡಿದೆ. ಒಂದು ಕಡೆ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತಿದ್ದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಇದರ ನಡುವೆ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.
Wonderful news-Dr Drashnika Patel & Dr Govind Bankani of London Elite Health through Daivik Foundation are donating120 oxygen concentrators and as @akshaykumar and I have managed to get our hands on 100 as well,we have a total of 220.Thank you for the leads.Let’s all do our bit🙏
— Twinkle Khanna (@mrsfunnybones) April 27, 2021
ಇಂದು ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ನೀವು ಕೂಡ ಆಕ್ಸಿಜನ್ ಸಾಂದ್ರಕಗಳನ್ನು ನೀಡಿ ಎಂದು ಇತರರಿಗೆ ಮನವಿ ಮಾಡಿದ್ದಾರೆ.
ಮೊನ್ನೆಯಷ್ಟೆ ಅಕ್ಷಯ್ ಕುಮಾರ್ ಅವರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಟ್ರಸ್ಟ ವೊಂದಕ್ಕೆ ಒಂದು ಕೋಟಿ ರೂಪಾಯಿ ದಾನ
Bollywood superstar Akshay Kumar and his wife Twinkle Khanna have donated hundred oxygen concentrators to an organization.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm