ಬ್ರೇಕಿಂಗ್ ನ್ಯೂಸ್
28-04-21 03:08 pm Headline Karnataka News Network ಸಿನಿಮಾ
ಮುಂಬೈ,ಎ.28: ಕೋವಿಡ್ ಎರಡನೇ ಅಲೆಯ ಉಲ್ಬಣದಿಂದ ಸೃಷ್ಠಿಯಾಗಿರುವ ಆಮ್ಲಜನಕದ ಕೊರತೆ ನೀಗಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ವಿಂಕಲ್ ಖನ್ನಾ ಕೈಜೋಡಿಸಿದ್ದಾರೆ.
ಭಾರತದಲ್ಲಿ ಎರಡನೇ ಕೋವಿಡ್ ವಕ್ಕರಿಸಿಕೊಂಡಿದ್ದು, ಜನರನ್ನು ನಲುಗುವಂತೆ ಮಾಡಿದೆ. ಒಂದು ಕಡೆ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತಿದ್ದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಇದರ ನಡುವೆ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.
Wonderful news-Dr Drashnika Patel & Dr Govind Bankani of London Elite Health through Daivik Foundation are donating120 oxygen concentrators and as @akshaykumar and I have managed to get our hands on 100 as well,we have a total of 220.Thank you for the leads.Let’s all do our bit🙏
— Twinkle Khanna (@mrsfunnybones) April 27, 2021
ಇಂದು ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ನೀವು ಕೂಡ ಆಕ್ಸಿಜನ್ ಸಾಂದ್ರಕಗಳನ್ನು ನೀಡಿ ಎಂದು ಇತರರಿಗೆ ಮನವಿ ಮಾಡಿದ್ದಾರೆ.
ಮೊನ್ನೆಯಷ್ಟೆ ಅಕ್ಷಯ್ ಕುಮಾರ್ ಅವರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಟ್ರಸ್ಟ ವೊಂದಕ್ಕೆ ಒಂದು ಕೋಟಿ ರೂಪಾಯಿ ದಾನ
Bollywood superstar Akshay Kumar and his wife Twinkle Khanna have donated hundred oxygen concentrators to an organization.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm