ಬ್ರೇಕಿಂಗ್ ನ್ಯೂಸ್
29-04-21 09:37 pm Headline Karnataka News Network ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟ ಸಿದ್ಧಾರ್ಥ್ ತನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ನನಗೆ 500ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸಿದ್ಧಾರ್ಥ, 'ನನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ನನಗೆ 500ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಂಬರ್ ಗಳ ದಾಖಲೆಗಳನ್ನು ಪೊಲೀಸರಿಗೆ ನೀಡುತ್ತಿದ್ದೀನಿ. ನಾನು ಬಾಯಿಮುಚ್ಚುಕೊಂಡು ಸುಮ್ಮನೆ ಇರಲ್ಲ. ನನ್ನ ಪ್ರಯತ್ನ ಮಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ, 'ತಮಿಳುನಾಡು ಬಿಜೆಪಿ ಸದಸ್ಯರು ನಿನ್ನೆ ನನ್ನ ಸಂಖ್ಯೆಯನ್ನು ಸೇರಿಕೆ ಮಾಡಿ, ನನ್ನ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡುವಂತೆ ಹೇಳಿದ್ದಾರೆ. ನಾವು ಕೋವಿಂಡ್ ಯಿಂದ ಬದುಕಬಹುದು ಆದರೆ ಈ ಇಂಥ ಜನರಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ 'ಈ ವ್ಯಕ್ತಿಯನ್ನು ಮತ್ತೆ ಬಾಯಿತೆರೆಯದಂತೆ ಮಾಡಬೇಕು' ಎಂದು ಕಾಮೆಂಟ್ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಶೇರ್ ಮಾಡಿದ್ದಾರೆ.
ನಟ ಸಿದ್ಧಾರ್ಥ್ ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ 'ಐ ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಎಂದು ಟ್ರೆಂಡ್ ಆಗುತ್ತಿದೆ. ಅನೇಕ ಜನ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಅದಿತಿ ರಾವ್ ಕಾಮೆಂಟ್ ಮಾಡಿ, ನಿಮಗೆ ಹೆಚ್ಚು ಧೈರ್ಯ, ಶಕ್ತಿ ಬರಲಿ ಸಿದ್ಧಾರ್ಥ್ ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.
Actor Siddharth on Thursday accused functionaries of BJP’s Tamil Nadu unit of leaking his phone number as a result of which he had received several threat calls. However, the state president of BJP’s IT wing denied the charge and said, “None of the party members are involved in such an act.”
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm