ಬ್ರೇಕಿಂಗ್ ನ್ಯೂಸ್
29-04-21 09:37 pm Headline Karnataka News Network ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟ ಸಿದ್ಧಾರ್ಥ್ ತನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ನನಗೆ 500ಕ್ಕೂ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸಿದ್ಧಾರ್ಥ, 'ನನ್ನ ಫೋನ್ ನಂಬರ್ ಅನ್ನು ತಮಿಳುನಾಡು ಬಿಜೆಪಿ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಐಟಿ ಸೆಲ್ ಲೀಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ನನಗೆ 500ಕ್ಕೂ ಹೆಚ್ಚು ಕರೆಗಳು ಬಂದಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಂಬರ್ ಗಳ ದಾಖಲೆಗಳನ್ನು ಪೊಲೀಸರಿಗೆ ನೀಡುತ್ತಿದ್ದೀನಿ. ನಾನು ಬಾಯಿಮುಚ್ಚುಕೊಂಡು ಸುಮ್ಮನೆ ಇರಲ್ಲ. ನನ್ನ ಪ್ರಯತ್ನ ಮಾಡುತ್ತಿರುತ್ತೇನೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ, 'ತಮಿಳುನಾಡು ಬಿಜೆಪಿ ಸದಸ್ಯರು ನಿನ್ನೆ ನನ್ನ ಸಂಖ್ಯೆಯನ್ನು ಸೇರಿಕೆ ಮಾಡಿ, ನನ್ನ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡುವಂತೆ ಹೇಳಿದ್ದಾರೆ. ನಾವು ಕೋವಿಂಡ್ ಯಿಂದ ಬದುಕಬಹುದು ಆದರೆ ಈ ಇಂಥ ಜನರಿಂದ ಬದುಕಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ 'ಈ ವ್ಯಕ್ತಿಯನ್ನು ಮತ್ತೆ ಬಾಯಿತೆರೆಯದಂತೆ ಮಾಡಬೇಕು' ಎಂದು ಕಾಮೆಂಟ್ ಮಾಡಿರುವ ಸಂದೇಶದ ಸ್ಕ್ರೀನ್ ಶಾಟ್ ಅನ್ನು ಶೇರ್ ಮಾಡಿದ್ದಾರೆ.
ನಟ ಸಿದ್ಧಾರ್ಥ್ ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ 'ಐ ಸ್ಟ್ಯಾಂಡ್ ವಿತ್ ಸಿದ್ಧಾರ್ಥ್' ಎಂದು ಟ್ರೆಂಡ್ ಆಗುತ್ತಿದೆ. ಅನೇಕ ಜನ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಬೆಂಬಲ ನೀಡುತ್ತಿದ್ದಾರೆ. ಬಾಲಿವುಡ್ ನಟಿ ಅದಿತಿ ರಾವ್ ಕಾಮೆಂಟ್ ಮಾಡಿ, ನಿಮಗೆ ಹೆಚ್ಚು ಧೈರ್ಯ, ಶಕ್ತಿ ಬರಲಿ ಸಿದ್ಧಾರ್ಥ್ ಗೆ ನನ್ನ ಬೆಂಬಲ ಎಂದು ಹೇಳಿದ್ದಾರೆ.
Actor Siddharth on Thursday accused functionaries of BJP’s Tamil Nadu unit of leaking his phone number as a result of which he had received several threat calls. However, the state president of BJP’s IT wing denied the charge and said, “None of the party members are involved in such an act.”
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am