ಬ್ರೇಕಿಂಗ್ ನ್ಯೂಸ್
01-05-21 03:54 pm Headline Karnataka News Network ಸಿನಿಮಾ
Photo credits : outlookindia
ನವದೆಹಲಿ,ಮೇ.01: ಹಿಂದಿಯ ಪ್ರಮುಖ ಸಿನಿಮಾ, ಟಿವಿ ಶೋ ಹಾಗೂ ವೆಬ್ ಸೀರಿಸ್ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್ ಬಿಕ್ರಮ್ಜೀತ್ ಕನ್ವರ್ಪಾಲ್ ಕೊವಿಡ್ಗೆ ಬಲಿಯಾಗಿದ್ದಾರೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಈ ಮೂಲಕ ಭಾರತ ಚಿತ್ರರಂಗ ಮತ್ತೋರ್ವ ಕಲಾವಿದನನ್ನು ಕಳೆದುಕೊಂಡಂತಾಗಿದೆ.

ಬಿಕ್ರಮ್ಜೀತ್ ಕನ್ವರ್ಪಾಲ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ಅಂಟಿರುವ ವಿಚಾರ ದೃಢವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಬಿಕ್ರಮ್ಜೀತ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿಕ್ರಮ್ಜೀತ್ ಸಾವು ಬಾಲಿವುಡ್ಗೆ ಶಾಕ್ ನೀಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫಿಲ್ಮ್ಮೇಕರ್ ಅಶೋಕ್ ಪಂಡಿತ್, ಬಿಕ್ರಮ್ಜೀತ್ ಕೊವಿಡ್ಗೆ ಬಲಿಯಾಗಿದ್ದಾರೆ. ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಚಿತ್ರರಂಗಕ್ಕೆ ಬಂದು ಸಾಕಷ್ಟು ಪೋಷಕ ಪಾತ್ರ ನಿರ್ವಹಿಸಿದ್ದರು. ಅವರ ಕುಟುಂದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.
Actor Bikramjeet Kanwarpal, who was known for his performance in Anil Kapoor's series 24 and web-series Special OPS, died of COVID-19. The 52-year-old actor was a retired Army officer. The news of Bikramjeet Kanwarpal's death was announced by filmmaker Vikram Bhatt on social media.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am