ಬ್ರೇಕಿಂಗ್ ನ್ಯೂಸ್
01-05-21 03:54 pm Headline Karnataka News Network ಸಿನಿಮಾ
Photo credits : outlookindia
ನವದೆಹಲಿ,ಮೇ.01: ಹಿಂದಿಯ ಪ್ರಮುಖ ಸಿನಿಮಾ, ಟಿವಿ ಶೋ ಹಾಗೂ ವೆಬ್ ಸೀರಿಸ್ಗಳಲ್ಲಿ ಅಭಿನಯಿಸಿದ್ದ ನಟ ಮೇಜರ್ ಬಿಕ್ರಮ್ಜೀತ್ ಕನ್ವರ್ಪಾಲ್ ಕೊವಿಡ್ಗೆ ಬಲಿಯಾಗಿದ್ದಾರೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಈ ಮೂಲಕ ಭಾರತ ಚಿತ್ರರಂಗ ಮತ್ತೋರ್ವ ಕಲಾವಿದನನ್ನು ಕಳೆದುಕೊಂಡಂತಾಗಿದೆ.
ಬಿಕ್ರಮ್ಜೀತ್ ಕನ್ವರ್ಪಾಲ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ಅಂಟಿರುವ ವಿಚಾರ ದೃಢವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರಿಗೆ ತೀವ್ರವಾಗಿ ಉಸಿರಾಟದ ತೊಂದರೆ ಕಾಡಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಬಿಕ್ರಮ್ಜೀತ್ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಿಕ್ರಮ್ಜೀತ್ ಸಾವು ಬಾಲಿವುಡ್ಗೆ ಶಾಕ್ ನೀಡಿದೆ. ಸಾಕಷ್ಟು ಸೆಲೆಬ್ರಿಟಿಗಳು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಫಿಲ್ಮ್ಮೇಕರ್ ಅಶೋಕ್ ಪಂಡಿತ್, ಬಿಕ್ರಮ್ಜೀತ್ ಕೊವಿಡ್ಗೆ ಬಲಿಯಾಗಿದ್ದಾರೆ. ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಚಿತ್ರರಂಗಕ್ಕೆ ಬಂದು ಸಾಕಷ್ಟು ಪೋಷಕ ಪಾತ್ರ ನಿರ್ವಹಿಸಿದ್ದರು. ಅವರ ಕುಟುಂದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದಿದ್ದಾರೆ.
Actor Bikramjeet Kanwarpal, who was known for his performance in Anil Kapoor's series 24 and web-series Special OPS, died of COVID-19. The 52-year-old actor was a retired Army officer. The news of Bikramjeet Kanwarpal's death was announced by filmmaker Vikram Bhatt on social media.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm