ಬ್ರೇಕಿಂಗ್ ನ್ಯೂಸ್
03-05-21 11:15 am Source: FILMIBEAT Shruthi Gk ಸಿನಿಮಾ
ದೇಶದಲ್ಲಿ ಕೊರೊನಾ ಮಹಾಮಾರಿ ಸಾವಿರಾರು ಜನರನ್ನು ಬಲಿ ಪಡೆಯುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡುತ್ತಿದ್ದಾರೆ. ಚಿತ್ರರಂಗದ ಅನೇಕ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಟಿವಿ ಖ್ಯಾತ ನಿರೂಪಕಿ ಮತ್ತು ನಟಿ ಕನುಪ್ರಿಯಾ ಕೊರೊನಾಗೆ ಬಲಿಯಾಗಿದ್ದಾರೆ. ಬ್ರಹ್ಮ ಕುಮಾರಿಸ್ ಮತ್ತು ಕರ್ಮಭೂಮಿ ಕಾರ್ಯಕ್ರಮಗಳನ್ನು ಹೋಸ್ಟ್ ಮಾಡುವ ಮೂಲಕ ಕನುಪ್ರಿಯಾ ಪ್ರಸಿದ್ಧಿಗಳಿಸಿದ್ದರು. ನಿರೂಪಕಿಯಾಗಿ, ನಟಿಯಾಗಿ ಮತ್ತು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದರು.
ಈ ವಿಚಾರವನ್ನು ಕನುಪ್ರಿಯಾ ಸಹೋದರಿ ಬಿ.ಕೆ ಶಿವಾನಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಬಳಿಕ ಕನುಪ್ರಿಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕನುಪ್ರಿಯಾ ನಡೆಸಿಕೊಡುತ್ತಿದ್ದ ಕರ್ಮಭೂಮಿ ಕಾರ್ಯಕ್ರಮ ಯುವ ನಾಯಕತ್ವವನ್ನು ಕೇಂದ್ರಿಕರಿಸಿತ್ತು. ನಾಯಕತ್ವ, ಸ್ವಯಂ ಸುಧಾರಣೆ, ನಿರ್ಧಾರ ತೆಗೆದುಕೊಳ್ಳುವುದು ಹೀಗೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ರಮವಾಗಿತ್ತು.
ನಟಿಯಾಗಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಕನುಪ್ರಿಯಾ 80ಕ್ಕೂ ಹೆಚ್ಚು ಧಾರಾವಾಹಿ, 50 ಟೆಲಿಫಿಲ್ಮ್ ಗಳಲ್ಲಿ ನಟಿಸಿದ್ದಾರೆ. ಭನ್ವಾರ್, ಕಹಿ ಏಕ್ ಗಾಂವ್, ಮೇರಿ ಕಹಾನಿ, ಕರ್ತವ್ಯ, ತೆಸು ಕೆ ಫೂಲ್ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am