ಬ್ರೇಕಿಂಗ್ ನ್ಯೂಸ್
03-05-21 02:47 pm Source: FILMIBEAT Shruthi Gk ಸಿನಿಮಾ
ಕೊರೊನಾ ಸೋಂಕಿತರು ಆಕ್ಸಿಜನ್, ಆಸ್ಪತ್ರೆ, ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಸಾವಿರಾರು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದ್ದೆ. ಕೊರೊನಾ ಭೀಕರ ಸ್ಥಿತಿಗೆ ಇಡೀ ದೇಶ ನಲುಗಿ ಹೋಗಿದೆ.
ಈ ಸಂಕಷ್ಟದ ಸ್ಥಿತಿಯಲ್ಲಿ ಅನೇಕರು ಮುಂದೆ ಬಂದು ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿಸುತ್ತಿದ್ದಾರೆ. ಅನೇಕ ಸಿನಿಸೆಲೆಬ್ರಿಟಿಗಳು ಸಹ ಕಷ್ಟದಲ್ಲಿ ಇರೋರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಖ್ಯಾತ ನಟ ಹರ್ಷವರ್ಧನ್ ರಾಣೆ ಕೂಡ ಕೋವಿಡ್ ರೋಗಿಗಳ ಸಹಾಯ ನಿಂತಿದ್ದಾರೆ.
ಆಮ್ಲಜನಕ ಕೊರತೆ ನೀಗಿಸಲು ಹರ್ಷವರ್ಧನ್ ತನ್ನ ಪ್ರೀತಿಯ ಬೈಕ್ ಅನ್ನೇ ಮಾರಾಟಕ್ಕೆ ಇಟ್ಟಿದ್ದಾರೆ. ಈ ಬಗ್ಗೆ ಹರ್ಷವರ್ಧನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತನ್ನ ನೆಚ್ಚಿನ ಬೈಕ್ ಫೋಟೋಗಳನ್ನು ಹಂಚಿಕೊಳ್ಳುವ ಜೊತೆಗೆ 'ಆಗತ್ಯ ಇರುವವರಿಗೆ ಆಮ್ಲಜನಕ ಸಾಂದ್ರಕಗಳನ್ನು ಖರೀದಿಸಲು ನನ್ನ ಬೈಕ್ ಮಾರಾಟ ಮಾಡುತ್ತಿದ್ದೇನೆ. ಹೈದರಾಬಾದ್ ನಲ್ಲಿ ಉತ್ತಮ ಆಕ್ಸಿಜನ್ ಸಾಂದ್ರಕ ಎಲ್ಲಿ ಸಿಗುತ್ತೆ ಹೇಳಿ' ಎಂದು ಪೋಸ್ಟ್ ಹಾಕಿದ್ದಾರೆ.

ಸನಮ್ ತೇರಿ ಕಸಮ್ ಸಿನಿಮಾ ಮೂಲಕ ಸಿನಿಪ್ರೇಕ್ಷಕರ ಹೃದಯ ಗೆದ್ದಿರುವ ತೆಲುಗು ನಟ ಹರ್ಷವರ್ಧನ್ ಅವರ ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ ಹರ್ಷವರ್ಧನ್ ಬಳಿ ಉತ್ತಮ ಬೈಕ್ ಮತ್ತು ಕಾರ್ ಕಲೆಕ್ಷನ್ ಗಳಿವೆ. ಹರ್ಷವರ್ಧನ್ ಬೈಕ್ ಕ್ರೇಜ್ ಬಗ್ಗೆ ಅವರ ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ಇದೀಗ ಕೊರೊನಾ ರೋಗಿಗಳಿಗೆ ಸಹಾಯ ಮಾಡಲು ತನ್ನ ನೆಚ್ಚಿನ ಬೈಕ್ ಅನ್ನೇ ಮಾರಾಟಕ್ಕೆ ಇಡುವ ಮೂಲಕ ರಿಯಲ್ ಹೀರೋ ಆಗಿದ್ದಾರೆ.
ಸಂಕಷ್ಟ ಸ್ಥಿತಿಯಲ್ಲಿ ಅನೇಕರು ಸಿನಿ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ, ಅಕ್ಷಯ್ ಕುಮಾರ್, ಅಜಯ್ ದೇವಗನ್, ಜಾನ್ ಅಬ್ರಹಾಂ, ಸಲ್ಮಾನ್ ಖಾನ್ ಇನ್ನು ಕನ್ನಡದ ನಟರಾದ ಅರ್ಜುನ್ ಗೌಡ, ಭುವನ್ ಪೊನ್ನಣ್ಣ ಸೇರಿದಂತೆ ಅನೇಕ ಸಿನಿತಾರೆಯರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am