ಬ್ರೇಕಿಂಗ್ ನ್ಯೂಸ್
26-08-20 05:52 pm Headline Karnataka News Network ಸಿನಿಮಾ
ಆಗಸ್ಟ್ 26: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ನಮ್ಮ ಸಿನಿಮಾ ನಟ ನಟಿಯರು ಹಾಗೂ ಅವರ ಪರಿವಾರವೂ ಹೊರತಾಗಿಲ್ಲ. ಸದ್ಯ ಈ ಸಾಲಿನಲ್ಲಿದೆ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಕುಟುಂಬ.
ಹೌದು.. ಸೌತ್ ಇಂಡಿಯಾದ ಹೆಸರಾಂತ ನಟಿ ತಮನ್ನಾ ಭಾಟಿಯಾ ಮನೆಯಲ್ಲಿ ಕೊರೊನಾ ತಾಂಡವವಾಡ್ತಿದೆ. ತಮನ್ನಾ ತಂದೆ ಹಾಗೂ ತಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ತಮನ್ನಾ ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ಬರೆದುಕೊಂಡಿದ್ದಾರೆ.
‘ಕಳೆದ ಒಂದು ವಾರದಿಂದ ನನ್ನ ತಂದೆ ಹಾಗೂ ತಾಯಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆ ಅವರ ಜೊತೆಗೆ ಮನೆಯಲ್ಲಿರುವ ಎಲ್ಲರೂ ಮುಂಜಾಗ್ರತಾ ಕ್ರಮವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡ್ವಿ. ಪರೀಕ್ಷೆಯ ವರದಿ ಕೈಗೆ ಬಂದು ಸೇರಿದೆ. ದುರಾದೃಷ್ಟವಶಾತ್ ನನ್ನ ತಂದೆ- ತಾಯಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆಯಾ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದೇವೆ. ಜೊತೆಗೆ ಮುಂಜಾಗ್ರತಾ ನಿಯಮಗಳನ್ನ ಪಾಲಿಸುತ್ತಿದ್ದೇವೆ. ತಂದೆ ಹಾಗೂ ತಾಯಿಯವರನ್ನ ಹೊರತುಪಡಿಸಿ, ನನ್ನ ಹಾಗೂ ಸ್ಟಾಫ್ಗಳ ರಿಪೋರ್ಟ್ ಹಾಗೇ ಮನೆಯಲ್ಲಿ ಉಳಿದೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ದೇವರ ದಯೆಯಿಂದ ಅವರು ಒಳ್ಳೆಯ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಹಾಗೇ ನಿಮ್ಮ ಪ್ರಾರ್ಥನೆ ಹಾಗೂ ಆಶೀರ್ವಾದ ಅವರನ್ನು ಶೀರ್ಘವೇ ಗುಣಮುಖರನ್ನಾಗಿಸುತ್ತದೆ ಅನ್ನೋ ನಂಬಿಕೆ ಇದೆ’ ಅಂತ ತಮನ್ನಾ ಸಂದೇಶವೊಂದನ್ನು ನೀಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm