ಬ್ರೇಕಿಂಗ್ ನ್ಯೂಸ್
26-08-20 05:52 pm Headline Karnataka News Network ಸಿನಿಮಾ
ಆಗಸ್ಟ್ 26: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದಕ್ಕೆ ನಮ್ಮ ಸಿನಿಮಾ ನಟ ನಟಿಯರು ಹಾಗೂ ಅವರ ಪರಿವಾರವೂ ಹೊರತಾಗಿಲ್ಲ. ಸದ್ಯ ಈ ಸಾಲಿನಲ್ಲಿದೆ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಕುಟುಂಬ.
ಹೌದು.. ಸೌತ್ ಇಂಡಿಯಾದ ಹೆಸರಾಂತ ನಟಿ ತಮನ್ನಾ ಭಾಟಿಯಾ ಮನೆಯಲ್ಲಿ ಕೊರೊನಾ ತಾಂಡವವಾಡ್ತಿದೆ. ತಮನ್ನಾ ತಂದೆ ಹಾಗೂ ತಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ತಮನ್ನಾ ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ಬರೆದುಕೊಂಡಿದ್ದಾರೆ.
‘ಕಳೆದ ಒಂದು ವಾರದಿಂದ ನನ್ನ ತಂದೆ ಹಾಗೂ ತಾಯಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆ ಅವರ ಜೊತೆಗೆ ಮನೆಯಲ್ಲಿರುವ ಎಲ್ಲರೂ ಮುಂಜಾಗ್ರತಾ ಕ್ರಮವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡ್ವಿ. ಪರೀಕ್ಷೆಯ ವರದಿ ಕೈಗೆ ಬಂದು ಸೇರಿದೆ. ದುರಾದೃಷ್ಟವಶಾತ್ ನನ್ನ ತಂದೆ- ತಾಯಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆಯಾ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದೇವೆ. ಜೊತೆಗೆ ಮುಂಜಾಗ್ರತಾ ನಿಯಮಗಳನ್ನ ಪಾಲಿಸುತ್ತಿದ್ದೇವೆ. ತಂದೆ ಹಾಗೂ ತಾಯಿಯವರನ್ನ ಹೊರತುಪಡಿಸಿ, ನನ್ನ ಹಾಗೂ ಸ್ಟಾಫ್ಗಳ ರಿಪೋರ್ಟ್ ಹಾಗೇ ಮನೆಯಲ್ಲಿ ಉಳಿದೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ದೇವರ ದಯೆಯಿಂದ ಅವರು ಒಳ್ಳೆಯ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಹಾಗೇ ನಿಮ್ಮ ಪ್ರಾರ್ಥನೆ ಹಾಗೂ ಆಶೀರ್ವಾದ ಅವರನ್ನು ಶೀರ್ಘವೇ ಗುಣಮುಖರನ್ನಾಗಿಸುತ್ತದೆ ಅನ್ನೋ ನಂಬಿಕೆ ಇದೆ’ ಅಂತ ತಮನ್ನಾ ಸಂದೇಶವೊಂದನ್ನು ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm