ಬ್ರೇಕಿಂಗ್ ನ್ಯೂಸ್
04-05-21 10:15 am Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಕೋವಿಡ್-19 ಪರಿಸ್ಥಿತಿಯನ್ನು ದುಡ್ಡು ಮಾಡಲು ಬಳಿಸಿಕೊಂಡಿದ್ದಾರೆ, ಅವರೊಬ್ಬ ಮೋಸಗಾರ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್ ಗೆ ಕಂಗನಾ ಲೈಕ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಭೀಕರ ಪರಿಸ್ಥಿತಿ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಕೆಲವು ಸಿನಿಮಾ ಗಣ್ಯರು ತನ್ನ ಕೈಲಾದ ಸಹಾಯ ಮಾಡುತ್ತಿದ್ದಾರೆ. ನಟ ಸೋನು ಸೂದ್ ಕಳೆದ ವರ್ಷ ಮತ್ತು ಈ ವರ್ಷವೂ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿದ್ದಾರೆ.

ಸೋನು ಸೂದ್ ಮಾನವೀಯ ಕೆಲಸಕ್ಕೆ ಎಲ್ಲರೂ ಶ್ಲಾಘಿಸುತ್ತಿದ್ದಾರೆ. ರಿಯಲ್ ಹೀರೋ ಎಂದು ಕರೆದು, ದೇವರಂತೆ ಪೂಜಿಸುತ್ತಿದ್ದಾರೆ. ಈ ನಡುವೆಯೂ ಸೋನು ಸೂದ್ ಅವರನ್ನು ಟ್ರೋಲ್ ಮಾಡುವವರು ಮತ್ತು ಟೀಕಿಸುವವರ ಸಂಖ್ಯೆಯು ಕಡಿಮೆ ಏನಿಲ್ಲ. ಸೋನು ಸೂದ್ ಕೆಲಸವನ್ನು ಅಣಕಿಸಿದವರಲ್ಲಿ ನಟಿ ಕಂಗನಾ ರಣಾವತ್ ಕೂಡ ಒಬ್ಬರು.

ಇತ್ತೀಚಿಗೆ ಸೋನು ಸೂದ್ ಅವರ ಆಕ್ಸಿಜನ್ ಸಾಂದ್ರಕದ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಜಾಹೀರಾತಿನಲ್ಲಿ ಆಕ್ಸಿಜನ್ ಸಾಂದ್ರಕದ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ. ಈ ಜಾಹೀರಾತಿನ ಪೋಸ್ಟರಿಗಾಗಿ ಸೋನು ಸೂದ್ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದೆ. ವಂಚಕ, ಮೋಸಗಾರ ಎಂದು ಕರೆಯುತ್ತಿದ್ದಾರೆ. ಈ ಜಾಹಿರಾತಿನ ಸ್ಕ್ರೀನ್ ಶಾಟ್ ಅನ್ನು ನಟಿ ಕಂಗನಾ ರಣಾವತ್ ಕೂಡ ಲೈಕ್ ಮಾಡಿದ್ದಾರೆ. ಕಂಗನಾ ಲೈಕ್ ಮಾಡಿರುವುದು ಸೋನು ಸೂದ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಕಳೆದ ವರ್ಷದಿಂದ ನಿರಂತರವಾಗಿ ಮಾನವೀಯ ಕೆಲಸ ಮಾಡುತ್ತಿರುವ ಸೋನು ಸೂದ್ ಅವರನ್ನು ವಂಚಕ ಎಂದಿರುವ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm