ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm