ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am