ಬ್ರೇಕಿಂಗ್ ನ್ಯೂಸ್
04-05-21 11:09 pm Dhruthi ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ಕೊರೊನಾ ಆಘಾತ ನೀಡಿದೆ. ಮನೆಯ ಅಷ್ಟೂ ಸದಸ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ, ತಾಯಿ ಉಜಾಲಾ, ತಂಗಿ ಅನಿಶಾಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು. ಸದ್ಯ ಪ್ರಕಾಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ ಮನೆಯ ಸದಸ್ಯರ ಸಂಪರ್ಕಕ್ಕೆ ಬಂದ ನಟಿ ದೀಪಿಕಾಗೂ ಕೊರೊನಾ ತಗುಲಿರುವುದು ಖಚಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿದ್ದ ದೀಪಿಕಾ ಮತ್ತು ಪತಿ, ನಟ ರಣ್ವೀರ್ ಸಿಂಗ್, ಅಲ್ಲಿ ಕೊರೊನಾ ಹೆಚ್ಚಾದ ಕಾರಣ, ಜೊತೆಗೆ ಶೂಟಿಂಗ್ ಕೂಡ ಇಲ್ಲದೇ ಇರುವುದರಿಂದ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಒಂದಷ್ಟು ಕಾಲ ಕುಟುಂಬದ ಜೊತೆಗೆ ಸಮಯ ಕಳೆಯುವುದು ಅವರ ಉದ್ದೇಶವಾಗಿತ್ತು. ಆದರೆ, ಈಗ ರಣ್ವೀರ್ ಹೊರತುಪಡಿಸಿ, ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ!
ದೀಪಿಕಾ ಅವರ ತಂದೆ ಸೋಂಕಿನಿಂದ ಬಳಲುತ್ತಿದ್ದು, ಈ ವಾರಾಂತ್ಯಕ್ಕೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ 10 ದಿನಗಳ ಹಿಂದೆ ಪ್ರಕಾಶ್, ಅವರ ಪತ್ನಿ ಉಜಾಲಾ ಮತ್ತು ಮಗಳು ಅನಿಶಾಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ, ಪರೀಕ್ಷೆ ಮಾಡಿಸಲಾಗಿತ್ತು. ಎಲ್ಲರಿಗೂ ಪಾಸಿಟಿವ್ ಬಂದಿತ್ತು. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಪತ್ನಿ ಮತ್ತು ಮಗಳು ಮನೆಯಲ್ಲಿ ಇದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Deepika Padukone has tested positive for Covid-19 and is currently in Bangalore with her family. Earlier today, it was reported that Deepika’s father, Prakash Padukone, mother Ujjala, and sister Anisha, had tested positive for the novel coronavirus. More details about Deepika’s health are awaited.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm