ಬ್ರೇಕಿಂಗ್ ನ್ಯೂಸ್
04-05-21 11:09 pm Dhruthi ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ಕೊರೊನಾ ಆಘಾತ ನೀಡಿದೆ. ಮನೆಯ ಅಷ್ಟೂ ಸದಸ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ, ತಾಯಿ ಉಜಾಲಾ, ತಂಗಿ ಅನಿಶಾಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು. ಸದ್ಯ ಪ್ರಕಾಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ ಮನೆಯ ಸದಸ್ಯರ ಸಂಪರ್ಕಕ್ಕೆ ಬಂದ ನಟಿ ದೀಪಿಕಾಗೂ ಕೊರೊನಾ ತಗುಲಿರುವುದು ಖಚಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿದ್ದ ದೀಪಿಕಾ ಮತ್ತು ಪತಿ, ನಟ ರಣ್ವೀರ್ ಸಿಂಗ್, ಅಲ್ಲಿ ಕೊರೊನಾ ಹೆಚ್ಚಾದ ಕಾರಣ, ಜೊತೆಗೆ ಶೂಟಿಂಗ್ ಕೂಡ ಇಲ್ಲದೇ ಇರುವುದರಿಂದ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಒಂದಷ್ಟು ಕಾಲ ಕುಟುಂಬದ ಜೊತೆಗೆ ಸಮಯ ಕಳೆಯುವುದು ಅವರ ಉದ್ದೇಶವಾಗಿತ್ತು. ಆದರೆ, ಈಗ ರಣ್ವೀರ್ ಹೊರತುಪಡಿಸಿ, ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ!
ದೀಪಿಕಾ ಅವರ ತಂದೆ ಸೋಂಕಿನಿಂದ ಬಳಲುತ್ತಿದ್ದು, ಈ ವಾರಾಂತ್ಯಕ್ಕೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ 10 ದಿನಗಳ ಹಿಂದೆ ಪ್ರಕಾಶ್, ಅವರ ಪತ್ನಿ ಉಜಾಲಾ ಮತ್ತು ಮಗಳು ಅನಿಶಾಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ, ಪರೀಕ್ಷೆ ಮಾಡಿಸಲಾಗಿತ್ತು. ಎಲ್ಲರಿಗೂ ಪಾಸಿಟಿವ್ ಬಂದಿತ್ತು. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಪತ್ನಿ ಮತ್ತು ಮಗಳು ಮನೆಯಲ್ಲಿ ಇದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Deepika Padukone has tested positive for Covid-19 and is currently in Bangalore with her family. Earlier today, it was reported that Deepika’s father, Prakash Padukone, mother Ujjala, and sister Anisha, had tested positive for the novel coronavirus. More details about Deepika’s health are awaited.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am