ಬ್ರೇಕಿಂಗ್ ನ್ಯೂಸ್
05-05-21 05:14 pm Source: FILMIBEAT Shruthi Gk ಸಿನಿಮಾ
ಮಲಯಾಳಂನ ಸೂಪರ್ ಹಿಟ್ 'ದೃಶ್ಯಂ-2' ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ನಟ ರಘು ಕೇರಳದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ಮೇ 4) ನಿಧನ ಹೊಂದಿದ್ದಾರೆ.
ಪಾರ್ಶ್ವವಾಯುಗೆ ತುತ್ತಾಗಿದ್ದ 60 ವರ್ಷದ ನಟ ರಘು ಅವರನ್ನು ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ. ಹಿರಿಯ ನಟ ರಘು ನಿಧನಕ್ಕೆ ಮಲಯಾಳಂ ಖ್ಯಾತ ನಟರು ಸಂತಾಪ ಸೂಚಿಸಿದ್ದಾರೆ.
ಮೋಹನ್ ಲಾಲ್, ಮಮ್ಮುಟ್ಟಿ, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅಭಿಮಾನಿಗಳು ಮತ್ತು ನೆಟ್ಟಿಗರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
1980ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟ ರಘು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಬ್ಜನಟನಾಗಿ ರಘು ಸಖತ್ ಖ್ಯಾತಿ ಗಳಿಸಿದ್ದರು. ಮಮ್ಮುಟ್ಟಿ ಮತ್ತು ಅಂಜಲಿ ಜೊತೆ ತೆರೆಹಂಚಿಕೊಂಡಿದ್ದ ರಘು ಮೇಳ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಮೇಳ ರಘು ಎಂದೇ ಖ್ಯಾತಿಗಳಿಸಿದ್ದಾರೆ. ಕಮಲ್ ಹಾಸನ್ ನಟನೆಯ ಅಪರ್ವ ಸಾಗೋಧರರ್ಗಲ್ ಸೇರಿದಂತೆ ಇತ್ತೀಚಿಗೆ ಬಿಡುಗಡೆಯಾದ ದೃಶ್ಯಂ-2 ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿಮಾ ಜೊತೆಗೆ ರಂಗಭೂಮಿಯಲ್ಲೂ ರಘು ಸಕ್ರೀಯರಾಗಿದ್ದರು.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am