ಬ್ರೇಕಿಂಗ್ ನ್ಯೂಸ್
06-05-21 11:54 am Source: FILMIBEAT Shruthi Gk ಸಿನಿಮಾ
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ.
ಆದರೆ ಚಿಕ್ಕಣ್ಣ ಮತ್ತೆ ತಮ್ಮ ಹಳೆ ವೃತ್ತಿಗೆ ಮರಳಿದ್ದಾರೆ. ಹೌದು, ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದಾರೆ. ಆದರೆ ಬೇರೆಯವರ ಮನೆಯ ಗಾರೆ ಕೆಲಸ ಅಲ್ಲ ಬದಲಿಗೆ ತಮ್ಮದೇ ತೋಟದ ಮನೆಯ ಗಾರೆ ಕೆಲಸ ಮಾಡುತ್ತಿದ್ದಾರೆ.
ಮೈಸೂರಿನ ಬಳಿ ದೊಡ್ಡ ಫಾರ್ಮ್ ನಿರ್ಮಿಸಿರುವ ಚಿಕ್ಕಣ್ಣ ಅಲ್ಲಿಯೇ ಸಣ್ಣದೊಂದು ಮನೆ ನಿರ್ಮಾಣ ಮಾಡುತ್ತಿದ್ದು, ಮನೆ ನಿರ್ಮಾಣ ಕಾರ್ಯಕ್ಕೆ ತಾವೇ ಕೈ ಜೋಡಿಸಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಚಿತ್ರೀಕರಣ ಇಲ್ಲದ ಕಾರಣ ಸಮಯದ ಸದುಪಯೋಗಕ್ಕಾಗಿ ತಾವು ಗಾರೆ ಕೆಲಸ ಮಾಡುತ್ತಿದ್ದಾರೆ ಚಿಕ್ಕಣ್ಣ.
ನಟ ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಮೆಂಟು ಕಲಸಿ ಗೋಡೆಗೆ ಹಚ್ಚಿ ಸಪಾಟು ಮಾಡುವ ಕಾರ್ಯವನ್ನು ಚಿಕ್ಕಣ್ಣ ಮಾಡುತ್ತಿದ್ದಾರೆ. ಚಿಕ್ಕಣ್ಣನ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
This News Article Is A Copy Of FILMIBEAT
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm