ಬ್ರೇಕಿಂಗ್ ನ್ಯೂಸ್
08-05-21 01:54 pm Headline Karnataka News Network ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಕೊರೊನಾ ವೈರಸ್ ತಗುಲಿದೆ. ಈ ವಿಚಾರವನ್ನು ಖುದ್ದು ಕಂಗನಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ಕುರಿತು ಮಾಹಿತಿ ನೀಡಿರುವ ಕಂಗನಾ ''ನನಗೆ ಕಳೆದ ಎರಡು ದಿನಗಳಿಂದ ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷಿಸಿದೆ. ಬಳಿಕ ಪಾಸಿಟಿವ್ ಬಂದಿದೆ. ಈಗ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ'' ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿರುವ ತಮ್ಮ ನಿವಾಸಕ್ಕೆ ಹೋಗಲು ನಿರ್ಧರಿಸಿದ್ದ ನಟಿ ಕೊರೊನಾ ಪರೀಕ್ಷೆಗೆ ಒಳಪಟ್ಟಾಗ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

ಕಂಗನಾ ಅವರಿಗೂ ಮೊದಲು ಬಾಲಿವುಡ್ನ ಹಲವು ಸ್ಟಾರ್ಗಳಿಗೆ ಸೋಂಕು ತಗುಲಿತ್ತು. ಸೋನು ಸೂದ್, ಆಲಿಯಾ ಭಟ್, ಕಾರ್ತಿಕ್ ಆರ್ಯನ್, ಅಕ್ಷಯ್ ಕುಮಾರ್, ರಣ್ಬೀರ್ ಕಪೂರ್ ಸಹ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.
ಕಂಗನಾ ರಣಾವತ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಟ್ವಿಟ್ಟರ್ ಸಂಸ್ಥೆ ಅಮಾನತು ಮಾಡಿದೆ. ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸಿ ಟ್ವೀಟ್ ಮಾಡುತ್ತಿದ್ದ ಕಾರಣ ಟ್ವಿಟ್ಟರ್ ಸಂಸ್ಥೆ ಸಸ್ಪೆಂಡ್ ಮಾಡಿದೆ ಎನ್ನುವ ವರದಿಯಾಗಿದೆ.
Kangana Ranaut has tested positive for COVID-19, she announced today. The actress, who was recently suspended permanently from Twitter for hate speech, wrote dismissively of the virus that has devastated the country.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm