ಬ್ರೇಕಿಂಗ್ ನ್ಯೂಸ್
31-07-20 07:11 pm Headline Karnataka News Network ಸಿನಿಮಾ
ನವದೆಹಲಿ : ''ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅದು ನನ್ನ ಆತ್ಮಹತ್ಯೆಯಲ್ಲವೆಂದು ತಿಳಿಯಿರಿ'' ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.
ಕಂಗನಾ ರಣಾವತ್, ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದು ಸುಶಾಂತ್ ಸಾವಿಗೂ ಹಿಂದಿನ ರಾತ್ರಿ ರಾಜಕಾರಣಿಯೊಬ್ಬರ ಮಗ ಸುಶಾಂತ್ ಸಿಂಗ್ ರಜಪೂತ್ ಅವರ ಪಾರ್ಟಿಯಲ್ಲಿ ಹಾಜರಿದ್ದ ಬಗ್ಗೆ ಕೆಆರ್ಕೆ ಟ್ವೀಟ್ನ್ನು ಉಲ್ಲೇಖಿಸಿ ಸುದ್ದಿಗೆ ಪ್ರತಿಕ್ರಿಯಿಸಿದ ಟೀಮ್ ಕಂಗನಾ ರಣಾವತ್, ''ಎಲ್ಲರಿಗೂ ತಿಳಿದಿದೆ ಆದರೆ ಯಾರೂ ಅವರ ಹೆಸರನ್ನು ಹೇಳಬಾರದು. ಕರಣ್ ಜೋಹರ್ ಅವರ ಅತ್ಯುತ್ತಮ ಸ್ನೇಹಿತ, ವಿಶ್ವದ ಅತ್ಯುತ್ತಮ ಸಿಎಂ ಅವರ ಅತ್ಯುತ್ತಮ ಪುತ್ರ, ಪ್ರೀತಿಯಿಂದ ಬೇಬಿ ಪೆಂಗ್ವಿನ್ ಎಂದು ಕರೆಯುತ್ತಾರೆ. ನನ್ನ ಮನೆಯಲ್ಲಿ ನೇಣು ಬಿಗಿದುಕೊಂಡರೆ, ದಯವಿಟ್ಟು ನಾನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಯಿರಿ ಎಂದು ಕಂಗನಾ ರೌನತ್ ಹೇಳುತ್ತಾರೆ'' ಎಂದು ತಿಳಿಸಿದೆ.
ಕೆಲವು ದಿನಗಳ ಹಿಂದೆ ಸುದ್ದಿ ವಾಹಿನಿಯೊಂದರಲ್ಲಿ ಖಡಕ್ ಆಗಿ ಮಾತನಾಡಿದ್ದ ಕಂಗನಾ ಅವರು, ಹಲವರ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಕಂಗನಾ ಅವರ ತಂಡ, ನಟಿ ದೀಪಿಕಾ ಪಡುಕೋಣೆ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ದೂರ ತಳ್ಳಿದ್ದಾರೆ ಎಂದು ಆರೋಪಿಸಿದ್ದು 2018 ರ ಡಿಸೆಂಬರ್ನಲ್ಲಿ ದೀಪಿಕಾ ಅವರು ತನ್ನ ವಿವಾಹಕ್ಕೆ ಸುಶಾಂತ್ ಮತ್ತು ಕಂಗನಾ ಇಬ್ಬರನ್ನೂ ಆಹ್ವಾನಿಸಿಲ್ಲ ಎಂಬ ವರದಿಯೊಂದರ ಸ್ಕ್ರೀನ್ಶಾಟ್ ಅನ್ನು ಟ್ವೀಟ್ ಮಾಡಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm