ಬ್ರೇಕಿಂಗ್ ನ್ಯೂಸ್
28-08-20 04:09 pm Dhruthi Anchan - Correspondant ಸಿನಿಮಾ
ಬೆಂಗಳೂರು, ಆಗಸ್ಟ್ 28: ಸ್ಯಾಂಡಲ್ವುಡ್ ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿ ವರ್ಷಾ ಬೆಳವಾಡಿ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ.
ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ, ವಿಶ್ವ ರ್ಯಾಂಕಿಂಗ್ನಲ್ಲಿ 120ನೇ ಸ್ಥಾನದಲ್ಲಿದ್ದು ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಕೆಲ ವರ್ಷಗಳ ಕಾಲ ಬೇರೆ ಬೇರೆ ಊರುಗಳಲ್ಲಿ ವಾಸಿಸುವಂತಾಗಿತ್ತು. ಎರಡು ದಶಕದ ನಂತರ ಅಚಾನಕ್ಕಾಗಿ ಇವರಿಬ್ಬರ ಭೇಟಿಯಾಗಿತ್ತು. ಅನಂತರ ಮತ್ತೆ ಸ್ನೇಹ ಬೆಳೆದು, ಪ್ರೀತಿಯಲ್ಲಿ ಬಿದ್ದು ಇಂದು ಮದುವೆಯಾಗಿದ್ದಾರೆ. ಇನ್ನು ಮದುವೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. 15 ರಿಂದ 55 ವರ್ಷದೊಳಗಿನವರಿಗಷ್ಟೇ ಮದುವೆ ಅವಕಾಶವಿದ್ದು, ಕಡಿಮೆ ಮಂದಿ ಮದುವೆಯಲ್ಲಿ ಭಾಗಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm