ಬ್ರೇಕಿಂಗ್ ನ್ಯೂಸ್
28-08-20 04:09 pm Dhruthi Anchan - Correspondant ಸಿನಿಮಾ
ಬೆಂಗಳೂರು, ಆಗಸ್ಟ್ 28: ಸ್ಯಾಂಡಲ್ವುಡ್ ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿ ವರ್ಷಾ ಬೆಳವಾಡಿ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ.
ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ, ವಿಶ್ವ ರ್ಯಾಂಕಿಂಗ್ನಲ್ಲಿ 120ನೇ ಸ್ಥಾನದಲ್ಲಿದ್ದು ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಕೆಲ ವರ್ಷಗಳ ಕಾಲ ಬೇರೆ ಬೇರೆ ಊರುಗಳಲ್ಲಿ ವಾಸಿಸುವಂತಾಗಿತ್ತು. ಎರಡು ದಶಕದ ನಂತರ ಅಚಾನಕ್ಕಾಗಿ ಇವರಿಬ್ಬರ ಭೇಟಿಯಾಗಿತ್ತು. ಅನಂತರ ಮತ್ತೆ ಸ್ನೇಹ ಬೆಳೆದು, ಪ್ರೀತಿಯಲ್ಲಿ ಬಿದ್ದು ಇಂದು ಮದುವೆಯಾಗಿದ್ದಾರೆ. ಇನ್ನು ಮದುವೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. 15 ರಿಂದ 55 ವರ್ಷದೊಳಗಿನವರಿಗಷ್ಟೇ ಮದುವೆ ಅವಕಾಶವಿದ್ದು, ಕಡಿಮೆ ಮಂದಿ ಮದುವೆಯಲ್ಲಿ ಭಾಗಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm