ಬ್ರೇಕಿಂಗ್ ನ್ಯೂಸ್
28-08-20 04:09 pm Dhruthi Anchan - Correspondant ಸಿನಿಮಾ
ಬೆಂಗಳೂರು, ಆಗಸ್ಟ್ 28: ಸ್ಯಾಂಡಲ್ವುಡ್ ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿ ವರ್ಷಾ ಬೆಳವಾಡಿ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ.
ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ, ವಿಶ್ವ ರ್ಯಾಂಕಿಂಗ್ನಲ್ಲಿ 120ನೇ ಸ್ಥಾನದಲ್ಲಿದ್ದು ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಕೆಲ ವರ್ಷಗಳ ಕಾಲ ಬೇರೆ ಬೇರೆ ಊರುಗಳಲ್ಲಿ ವಾಸಿಸುವಂತಾಗಿತ್ತು. ಎರಡು ದಶಕದ ನಂತರ ಅಚಾನಕ್ಕಾಗಿ ಇವರಿಬ್ಬರ ಭೇಟಿಯಾಗಿತ್ತು. ಅನಂತರ ಮತ್ತೆ ಸ್ನೇಹ ಬೆಳೆದು, ಪ್ರೀತಿಯಲ್ಲಿ ಬಿದ್ದು ಇಂದು ಮದುವೆಯಾಗಿದ್ದಾರೆ. ಇನ್ನು ಮದುವೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. 15 ರಿಂದ 55 ವರ್ಷದೊಳಗಿನವರಿಗಷ್ಟೇ ಮದುವೆ ಅವಕಾಶವಿದ್ದು, ಕಡಿಮೆ ಮಂದಿ ಮದುವೆಯಲ್ಲಿ ಭಾಗಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm