ಬ್ರೇಕಿಂಗ್ ನ್ಯೂಸ್
25-05-21 11:36 am Filmbeat : Bharath Kumar K ಸಿನಿಮಾ
ಕೊರೊನಾ ವೈರಸ್ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಅದಾಗಲೇ ಹಲವು ಮನವಿಗಳು ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಇದೀಗ, ಮತ್ತೊಂದು ಹೊಸ ಮನವಿ ಸಿಎಂ ಕೈತಲುಪಿದೆ.
ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.
ಸಾರಾ ಗೋವಿಂದು-ತಾರಾ ಮನವಿ
ಶನಿವಾರವಷ್ಟೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಹಿರಿಯ ನಟಿ ತಾರಾ ಅನುರಾಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು.
ಟೇಶಿ ವೆಂಕಟೇಶ್ ಮನವಿ
ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ 'ನಿರ್ದೇಶಕ ಮತ್ತು ತಂತ್ರಜ್ಞರು ಸೇರಿದಂತೆ ಸಿನಿ ಕಾರ್ಮಿಕರಿಗೆ ನೆರವು ಘೋಷಿಸಬೇಕು' ಎಂದು ಪತ್ರದ ಮೂಲಕ ವಿನಂತಿಸಿದ್ದರು.
ಭಾಮ ಹರೀಶ್, ಜೆಕೆ ಮನವಿ
ಅದಕ್ಕೂ ಮುಂಚೆ ವಾಣಿಜ್ಯ ಮಂಡಳಿಯ ಮಾಜಿ ಕಾಯದರ್ಶಿ ಭಾಮ ಹರೀಶ್ ಮತ್ತು ನಟ ಕಾರ್ತಿಕ್ ಜಯರಾಂ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಕೋರಿದ್ದರು.
(Kannada Copy of Film Beat Kannada)
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm