ಬ್ರೇಕಿಂಗ್ ನ್ಯೂಸ್
27-05-21 02:24 pm Filmbeat : Shruthi K ಸಿನಿಮಾ
'ಸ್ಕೂಲ್ ಆಫ್ ರಾಕ್' ಸಿನಿಮಾ ಮೂಲಕ ಖ್ಯಾತಿಗಳಿಸಿದ್ದ ಹಾಲಿವುಡ್ ನಟ ಮತ್ತು ಸಂಗೀತಗಾರ ಕೆವಿನ್ ಕ್ಲಾರ್ಕ್ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಬುಧವಾರ (ಮೇ 26) ಬೆಳಗ್ಗೆ ಅಮೆರಿಕದ ಚಿಕಾಗೊ ಬೀದಿಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಕೆವಿನ್ ಕಾರಿಗೆ ಡಿಕ್ಕಿ ಹೊಡೆದ್ದಾರೆ, ತಕ್ಷಣ ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
32 ವರ್ಷದ ಕೆವಿನ್ ಸಾವಿನ ಬಗ್ಗೆ ಪೊಲೀಸರು ಪ್ರತಿಕ್ರಿಯೆ ನೀಡಿ, ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಕೆವಿನ್ ಕಾರಿನ ಕೆಳಗೆ ಸಿಲುಕಿಕೊಂಡಿದ್ದರು. ತಕ್ಷಣವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಸ್ವಲ್ಪ ಸಮಯದಲ್ಲೇ ಕೆವಿನ್ ನಿಧನಹೊಂದಿದ್ದಾರೆ.
ಕಾರು ಚಲಾಯಿಸುತ್ತಿದ್ದ 20 ವರ್ಷ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರಂತೆ. ಆದರೆ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲವಂತೆ. ಕೆವಿನ್ 2003ರಲ್ಲಿ ಬಿಡುಗೆಯಾಗಿದ್ದ ಸ್ಕೂಲ್ ಆಫ್ ರಾಕ್ ಚಿತ್ರದಲ್ಲಿ ಬಾಲ ಶಾಲಾ ಹುಡುಗನ ಪಾತ್ರದಲ್ಲಿ ನಟಿಸಿದ್ದರು.
ಕೆವಿನ್ ಕ್ಲಾರ್ಕ್ ನಟ ಮಾತ್ರವಲ್ಲದೆ ಗಾಯಕ ಕೂಡ ಹೌದು. ಡ್ರಮ್, ಕೀಬೋರ್ಡ್ ಮತ್ತು ಗಿಟಾರ್ ಕೂಡ ನುಡಿಸುತ್ತಿದ್ದರು. ಸ್ಕೂಲ್ ಆಫ್ ರಾಕ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತಾದರೂ ಸಂಗೀತದಲ್ಲಿ ಕೆವಿನ್ ಅಪಾರ ಆಸಕ್ತಿ ಹೊಂದಿದ್ದರು.
(Kannada Copy of Film Beat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am