ಬ್ರೇಕಿಂಗ್ ನ್ಯೂಸ್
29-05-21 10:41 am Filmbeat : Manjunath C ಸಿನಿಮಾ
ಕನ್ನಡ ಸಿನಿಮಾ ರಂಗದ ಹಿರಿಯ ನಿರ್ದೇಶಕರುಗಳಲ್ಲಿ ಒಬ್ಬರಾದ ತಿಪಟೂರು ರಘು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ತಿಪಟೂರು ರಘು ಅವರಿಗೆ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆ ಇತ್ತು.
ಕನ್ನಡದಲ್ಲಿ ಕೆಲವು ಅತ್ಯುತ್ತಮ ಸಿನಿಮಾಗಳನ್ನು ತಿಪಟೂರು ರಘು ನೀಡಿದ್ದಾರೆ. 1984ರಲ್ಲಿ ಬಿಡುಗಡೆ ಆದ ಶಂಕರ್ನಾಗ್-ವಿಷ್ಣುವರ್ಧನ್ ನಟನೆಯ 'ಬೆಂಕಿ-ಬಿರುಗಾಳಿ', 'ನಾಗ ಕಾಳ ಭೈರ', 'ವೀಣೆ', 'ಬೆಟ್ಟದ ಕಳ್ಳ' ಇನ್ನೂ ಕೆಲವು ಸಿನಿಮಾಗಳನ್ನು ತಿಪಟೂರು ರಘು ನಿರ್ದೇಶನ ಮಾಡಿದ್ದರು. ನಿರ್ದೇಶನ ಮಾತ್ರವೇ ಅಲ್ಲದೆ ಹಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದರು ತಿಪಟೂರು ರಘು.
ಕನ್ನಡ ಚಿತ್ರರಂಗದಲ್ಲಿ ಹಲವು ಖ್ಯಾತ ನಟ-ನಟಿಯರು ಸಾಲು-ಸಾಲಾಗಿ ನಿಧನರಾಗುತ್ತಿರುವುದು ಆತಂಕಕಾರಿ. ರಿಯ ನಟ ಬಿ.ಎಂ.ಕೃಷ್ಣೇಗೌಡ, ಆರ್.ಎಸ್.ರಾಜಾರಾಮ್, ಚಿತ್ರಸಾಹಿತಿ ಶ್ರೀರಂಗ, ಕೋಟಿ ರಾಮು, ಶಂಖನಾದ ಅರವಿಂದ್, ನಿರ್ದೇಶಕ ರೇಣುಕಾ ಶರ್ಮಾ ಇನ್ನೂ ಹಲವಾರು ಮಂದಿ ಇತ್ತೀಚಿನ ದಿನಗಳಲ್ಲಿ ಸಾವನ್ನಪ್ಪಿದ್ದಾರೆ.
(Kannada Copy of filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am