ಬ್ರೇಕಿಂಗ್ ನ್ಯೂಸ್
31-05-21 02:05 pm Filmbeat : Manjunath C ಸಿನಿಮಾ
ಕನ್ನಡತಿ, ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಗುಟ್ಟಾಗಿ ವಿವಾಹವಾಗಿದ್ದಾರೆ. ಪ್ರಣಿತಾ ವಿವಾಹದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟಿ ಪ್ರಣಿತಾ ಸುಭಾಷ್ ಇತ್ತೀಚೆಗಷ್ಟೆ ಕನಕಪುರ ರಸ್ತೆಯ ರೆಸಾರ್ಟ್ ಒಂದರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉದ್ಯಮಿಯೊಬ್ಬರೊಂದಿಗೆ ವಿವಾಹವಾಗಿದ್ದಾರೆ.
ಪ್ರಣಿತಾ ಮದುವೆಯಾಗಿರುವ ವ್ಯಕ್ತಿಯ ಹೆಸರು ನಿತಿನ್ ರಾಜು ಎನ್ನಲಾಗಿದ್ದು, ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್ ಹೊಂದಿದ್ದು ಇತರೆ ಬ್ಯುಸಿನೆಸ್ಗಳನ್ನು ಸಹ ಅವರು ಹೊಂದಿದ್ದಾರೆ. ಕೆಲವು ದಿನಗಳ ಹಿಂದೆಯೇ ಪ್ರಣಿತಾ ಮದುವೆ ಸುದ್ದಿ ವೈರಲ್ ಆಗಿತ್ತು, ಆಗ ತಮ್ಮನ್ನು ಸಂಪರ್ಕಿಸಿದ್ದ ಮಾಧ್ಯಮದವರಿಗೆ 'ನಾನು ಮದುವೆ ಆಗಿಲ್ಲ. ಹಾಗೇನಾದರೂ ಮದುವೆ ಆದರೆ ಖಂಡಿತ ಎಲ್ಲರಿಗೂ ತಿಳಿಸಿಯೇ ಆಗುತ್ತೇನೆ' ಎಂದಿದ್ದರು. ಆದರೆ ಈಗ ಪ್ರಣಿತಾ ಮದುವೆ ಆಗಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಪ್ರಣಿತಾ ಸಹ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ತಮ್ಮ ಮದುವೆ ವಿಷಯವನ್ನು ಬಹಳ ಗುಟ್ಟಾಗಿ ಇಡಬೇಕೆಂದು ಪ್ರಣಿತಾ ಯತ್ನಿಸಿದ್ದರು. ಆದರೆ ಮದುವೆಗೆ ಹಾಜರಾಗಿದ್ದ ಕುಟುಂಬ ಸದಸ್ಯರೊಬ್ಬರು ಮದುವೆಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಗುಟ್ಟು ಬಹಿರಂಗವಾಗಿದೆ. ಕನ್ನಡದ 'ಪೊರ್ಕಿ' ಸಿನಿಮಾದಿಂದ ನಟನೆ ಆರಂಭಿಸಿದ ಪ್ರಣಿತಾ ಸುಭಾಷ್ ಕನ್ನಡ, ತೆಲುಗು, ತಮಿಳು ಈಗ ಹಿಂದಿ ಸಿನಿಮಾಗಳಲ್ಲಿ ಸಹ ನಟಿಸುತ್ತಿದ್ದಾರೆ. ಅಜಯ್ ದೇವಗನ್ ನಟನೆಯ ಭುಜ್ ಹಾಗೂ ಪರೇಶ್ ರಾವಲ್, ಶಿಲ್ಪಾ ಶೆಟ್ಟಿ ನಟನೆ 'ಹಂಗಾಮಾ 2' ಸಿನಿಮಾದಲ್ಲಿ ಪ್ರಣಿತಾ ನಟಿಸಿದ್ದಾರೆ.
(Kannada Copy of Film beat Kannada)
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm