ಬ್ರೇಕಿಂಗ್ ನ್ಯೂಸ್
31-05-21 02:05 pm Filmbeat : Manjunath C ಸಿನಿಮಾ
ಕನ್ನಡತಿ, ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಗುಟ್ಟಾಗಿ ವಿವಾಹವಾಗಿದ್ದಾರೆ. ಪ್ರಣಿತಾ ವಿವಾಹದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟಿ ಪ್ರಣಿತಾ ಸುಭಾಷ್ ಇತ್ತೀಚೆಗಷ್ಟೆ ಕನಕಪುರ ರಸ್ತೆಯ ರೆಸಾರ್ಟ್ ಒಂದರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉದ್ಯಮಿಯೊಬ್ಬರೊಂದಿಗೆ ವಿವಾಹವಾಗಿದ್ದಾರೆ.
ಪ್ರಣಿತಾ ಮದುವೆಯಾಗಿರುವ ವ್ಯಕ್ತಿಯ ಹೆಸರು ನಿತಿನ್ ರಾಜು ಎನ್ನಲಾಗಿದ್ದು, ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್ ಹೊಂದಿದ್ದು ಇತರೆ ಬ್ಯುಸಿನೆಸ್ಗಳನ್ನು ಸಹ ಅವರು ಹೊಂದಿದ್ದಾರೆ. ಕೆಲವು ದಿನಗಳ ಹಿಂದೆಯೇ ಪ್ರಣಿತಾ ಮದುವೆ ಸುದ್ದಿ ವೈರಲ್ ಆಗಿತ್ತು, ಆಗ ತಮ್ಮನ್ನು ಸಂಪರ್ಕಿಸಿದ್ದ ಮಾಧ್ಯಮದವರಿಗೆ 'ನಾನು ಮದುವೆ ಆಗಿಲ್ಲ. ಹಾಗೇನಾದರೂ ಮದುವೆ ಆದರೆ ಖಂಡಿತ ಎಲ್ಲರಿಗೂ ತಿಳಿಸಿಯೇ ಆಗುತ್ತೇನೆ' ಎಂದಿದ್ದರು. ಆದರೆ ಈಗ ಪ್ರಣಿತಾ ಮದುವೆ ಆಗಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಪ್ರಣಿತಾ ಸಹ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ತಮ್ಮ ಮದುವೆ ವಿಷಯವನ್ನು ಬಹಳ ಗುಟ್ಟಾಗಿ ಇಡಬೇಕೆಂದು ಪ್ರಣಿತಾ ಯತ್ನಿಸಿದ್ದರು. ಆದರೆ ಮದುವೆಗೆ ಹಾಜರಾಗಿದ್ದ ಕುಟುಂಬ ಸದಸ್ಯರೊಬ್ಬರು ಮದುವೆಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಗುಟ್ಟು ಬಹಿರಂಗವಾಗಿದೆ. ಕನ್ನಡದ 'ಪೊರ್ಕಿ' ಸಿನಿಮಾದಿಂದ ನಟನೆ ಆರಂಭಿಸಿದ ಪ್ರಣಿತಾ ಸುಭಾಷ್ ಕನ್ನಡ, ತೆಲುಗು, ತಮಿಳು ಈಗ ಹಿಂದಿ ಸಿನಿಮಾಗಳಲ್ಲಿ ಸಹ ನಟಿಸುತ್ತಿದ್ದಾರೆ. ಅಜಯ್ ದೇವಗನ್ ನಟನೆಯ ಭುಜ್ ಹಾಗೂ ಪರೇಶ್ ರಾವಲ್, ಶಿಲ್ಪಾ ಶೆಟ್ಟಿ ನಟನೆ 'ಹಂಗಾಮಾ 2' ಸಿನಿಮಾದಲ್ಲಿ ಪ್ರಣಿತಾ ನಟಿಸಿದ್ದಾರೆ.
(Kannada Copy of Film beat Kannada)
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am