ಬ್ರೇಕಿಂಗ್ ನ್ಯೂಸ್
09-06-21 11:16 am Shruthi, Filmbeat ಸಿನಿಮಾ
ಮರಾಠಿಯ ಖ್ಯಾತ ಸಿನಿಮಾ ನಿರ್ಮಾಪಕಿ ಸ್ವಪ್ನಾ ಪಾಟ್ಕರ್ ನಕಲಿ ಪಿಎಚ್.ಡಿ ಪದವಿ ಪಡೆದ ಆರೋಪದಲ್ಲಿ ಜೈಲು ಸೇರಿದ್ದಾರೆ. ಕ್ಲಿನಿಕಲ್ ಸೈಕೋಲಾಜಿಯಲ್ಲಿ ನಕಲಿ ಪಿಎಚ್.ಡಿ ಪದವಿ ಪಡೆದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ಸ್ವಪ್ನ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
39 ವರ್ಷದ ನಿರ್ಮಾಪಕಿ ಸ್ವಪ್ನಾ 2015ರಲ್ಲಿ ಮರಾಠಿಯಲ್ಲಿ ಬಿಡುಗಡೆಯಾಗಿದ್ದ ಶಿವಸೇನೆ ಸಂಸ್ಥಾಪಕ ಬಾಲ್ ಠಾಕ್ರೆ ಅವರ ಬಯೋಪಿಕ್ ಬಾಲ್ಕಡು ಸಿನಿಮಾ ಮಾಡಿ ಹೆಚ್ಚು ಖ್ಯಾತಿಗಳಿಸಿದ್ದರು.
ಮೇ 26ರಂದು ಮುಂಬೈನ ಬಾಂದ್ರಾ ಪೊಲೀಸರು ಠಾಣೆಯಲ್ಲಿ FIR ದಾಖಲಾದ ಬಳಿಕ ಸ್ವಪ್ನಾರನ್ನು ಬಂಧಿಸಲಾಗಿದೆ. 2016ರಲ್ಲಿ ಬಾಂದ್ರಾದಲ್ಲಿರುವ ಪ್ರಮುಖ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೈಕೋಲಾಜಿ ಮಾಡುತ್ತಿರುವುದಾಗಿ ಸ್ವಪ್ನಾ ಹೇಳಿದ್ದರು.
ಸಮಾಜ ಸೇವಕ ಗುರ್ದೀಪ್ ಸಿಂಗ್ ಮೇ 26ರಂದು ಸ್ವಪ್ನಾ ವಿರುದ್ಧ ಬಾಂದ್ರಾ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಿಸಿದ್ದರು. ಅನಾಮದೇಯ ವ್ಯಕ್ತಿಯಿಂದ ಈ ಬಗ್ಗೆ ದಾಖಲೆ ಪಡೆದ ನಂತರ ಗುರ್ದೀಪ್ ದೂರು ನೀಡಿದ್ದರು. ದೂರಿನಲ್ಲಿ ನಿರ್ಮಾಪಕಿ ಸ್ವಪ್ನಾ ಛತ್ರಪತಿ ಶಾಹುಜಿ ಮಹಾರಾಜ್ ವಿಶ್ವವಿದ್ಯಾಲಯವು ಸ್ವಪ್ನಾ ಪಾಟ್ಕರ್ ಗೆ ನೀಡಿದ ಪಿಎಚ್.ಡಿ ಪ್ರಮಾಣ ಪತ್ರ ನಕಲಿ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿ, ನಕಲಿ ಪದವಿಯನ್ನು ಬಳಿಸಿ, ಸ್ವಪ್ನಾ ಆಸ್ಪತ್ರೆಯಲ್ಲಿ ಕೆಲಸ ಪಡೆಯಲು ಯಶಸ್ವಿಯಾಗಿದ್ದು, ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ಚಿಕಿತ್ಸೆ ನೀಡುತ್ತಿದ್ದರು ಎಂದು ಹೇಳಿದ್ದಾರೆ.
(Kannada Copy of Filmbeat Kannada)
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am