ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.


ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm