ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.
ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm