ಬ್ರೇಕಿಂಗ್ ನ್ಯೂಸ್
16-06-21 04:21 pm Source: Vijaya Karnataka ಸಿನಿಮಾ
ಬೆಂಗಳೂರು: ಅರ್ಧದಲ್ಲೇ ನಿಂತಿದ್ದ ಬಿಗ್ಬಾಸ್ ಮತ್ತೆ ಪ್ರಾರಂಭವಾಗಲಿದೆ. ಬಿಗ್ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿಯನ್ನು ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಹೇಳಿದ್ದು ಹೀಗಿದೆ
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.


ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು..
ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ.
(Kannada Copy of Vijayakarnataka)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am