ಬ್ರೇಕಿಂಗ್ ನ್ಯೂಸ್
21-06-21 04:22 pm Headline Karnataka News Network ಸಿನಿಮಾ
ಬೆಂಗಳೂರು: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ, ಜೂ.23 ಪುನರಾರಂಭವಾಗುತ್ತಿದೆ.
ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ ಇನ್ಸಿಂಗ್ಸ್ ಎಂದು ವಾಹಿನಿ ಕರೆದಿದೆ.
ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗುತ್ತಾ ಇದೇ ಬುಧವಾರ ಮೊದಲ ಮಹಾಸಂಚಿಕೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಹೊಸ ಸಂಚಿಕೆಯಲ್ಲಿ ಹಳೆ ಸ್ಪರ್ಧಿಗಳೇ ಇರುತ್ತಾರೆಯೇ ಅಥವಾ ಹೊಸಬರ ಸೇರ್ಪಡೆಯಾಗುತ್ತದೆಯೇ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ ವಾಹಿನಿ. ನಾಡಿದ್ದಿನ ಮಹಾ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
It's official. The eighth season of Bigg Boss Kannada will be re-started on Wednesday, 23 June. 12 contestants will re-enter the house reportedly after interacting with the host Kiccha Sudeep.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm