ಬ್ರೇಕಿಂಗ್ ನ್ಯೂಸ್
21-06-21 04:22 pm Headline Karnataka News Network ಸಿನಿಮಾ
ಬೆಂಗಳೂರು: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ, ಜೂ.23 ಪುನರಾರಂಭವಾಗುತ್ತಿದೆ.
ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ ಇನ್ಸಿಂಗ್ಸ್ ಎಂದು ವಾಹಿನಿ ಕರೆದಿದೆ.
ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗುತ್ತಾ ಇದೇ ಬುಧವಾರ ಮೊದಲ ಮಹಾಸಂಚಿಕೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಹೊಸ ಸಂಚಿಕೆಯಲ್ಲಿ ಹಳೆ ಸ್ಪರ್ಧಿಗಳೇ ಇರುತ್ತಾರೆಯೇ ಅಥವಾ ಹೊಸಬರ ಸೇರ್ಪಡೆಯಾಗುತ್ತದೆಯೇ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ ವಾಹಿನಿ. ನಾಡಿದ್ದಿನ ಮಹಾ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
It's official. The eighth season of Bigg Boss Kannada will be re-started on Wednesday, 23 June. 12 contestants will re-enter the house reportedly after interacting with the host Kiccha Sudeep.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm