ಬ್ರೇಕಿಂಗ್ ನ್ಯೂಸ್
21-06-21 04:22 pm Headline Karnataka News Network ಸಿನಿಮಾ
ಬೆಂಗಳೂರು: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ, ಜೂ.23 ಪುನರಾರಂಭವಾಗುತ್ತಿದೆ.
ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ ಇನ್ಸಿಂಗ್ಸ್ ಎಂದು ವಾಹಿನಿ ಕರೆದಿದೆ.
ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗುತ್ತಾ ಇದೇ ಬುಧವಾರ ಮೊದಲ ಮಹಾಸಂಚಿಕೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಹೊಸ ಸಂಚಿಕೆಯಲ್ಲಿ ಹಳೆ ಸ್ಪರ್ಧಿಗಳೇ ಇರುತ್ತಾರೆಯೇ ಅಥವಾ ಹೊಸಬರ ಸೇರ್ಪಡೆಯಾಗುತ್ತದೆಯೇ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ ವಾಹಿನಿ. ನಾಡಿದ್ದಿನ ಮಹಾ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
It's official. The eighth season of Bigg Boss Kannada will be re-started on Wednesday, 23 June. 12 contestants will re-enter the house reportedly after interacting with the host Kiccha Sudeep.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm