ಬ್ರೇಕಿಂಗ್ ನ್ಯೂಸ್
01-09-20 12:15 pm Headline Karnataka News Network ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಯಶ್ ಹಾಗೂ ರಾಧಿಕಾರ ಮಗಳ ನಾಮಕರಣದ ಸಮಯದಲ್ಲೂ ಅಭಿಮಾನಿಗಳಿಗೆ ಇದೇ ರೀತಿಯ ಕಾತರ ಇತ್ತು. ಈಗಲೂ ಸಹ ರಾಕಿಂಗ್ ದಂಪತಿ ಮಗನಿಗೆ ಯಾವ ಹೆಸರು ಇಡಲಿದ್ದಾರೆ ಅಂತ ಫ್ಯಾನ್ಸ್ ಕಾಯುತ್ತಿದ್ದರು. ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಯಶ್-ರಾಧಿಕಾ ಮಗನಿಗೆ ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ.
ನಾಮಕರಣ ಸಂಭ್ರಮದ ವಿಡಿಯೋವನ್ನು ಯಶ್ ಮತ್ತು ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಾಮಕರಣದ ಕಾರ್ಯಕ್ರಮವನ್ನು ಯಶ್ ಸರಳವಾಗಿ ಆಚರಿಸಿದ್ದು, ಕಾರ್ಯಕ್ರಮದಲ್ಲಿ ಎರಡು ಕುಟುಂಬದರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು. ವಿಡಿಯೋ ಕೊನೆಯಲ್ಲಿ ಯಶ್ ಮಗಳು ಐರಾ ಸಹೋದರನ ಹೆಸರನ್ನು ಹೇಳಿದ್ದಾಳೆ. ಈ ವಿಡಿಯೋಗೆ ಯಶ್ “ನಮ್ಮನ್ನ ಸಂಪೂರ್ಣಗೊಳಿಸಿದವನು. ರಾರಾಜಿಸುತ ಬದುಕು ಮಗನೇ. ಹರಸಿ ಹಾರೈಸಿ” ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ.


ಕೆಲ ದಿನಗಳ ಹಿಂದೆ ನಟಿ ರಾಧಿಕಾ ಪಂಡಿತ್ ಕೊನೆಗೂ ಜೂನಿಯರ್ಗೆ ಹೆಸರು ಫಿಕ್ಸ್ ಆಗಿದ್ದು, ಶೀಘ್ರವೇ ನಾಮಕರಣ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದರು.
ಕಳೆದ ವರ್ಷದ ಅಕ್ಟೋಬರ್ 30ರಂದು ರಾಧಿಕಾ ಪಂಡಿತ್ ಫೋರ್ಟಿಸ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಯಶ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm