ಬ್ರೇಕಿಂಗ್ ನ್ಯೂಸ್
01-09-20 12:15 pm Headline Karnataka News Network ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಯಶ್ ಹಾಗೂ ರಾಧಿಕಾರ ಮಗಳ ನಾಮಕರಣದ ಸಮಯದಲ್ಲೂ ಅಭಿಮಾನಿಗಳಿಗೆ ಇದೇ ರೀತಿಯ ಕಾತರ ಇತ್ತು. ಈಗಲೂ ಸಹ ರಾಕಿಂಗ್ ದಂಪತಿ ಮಗನಿಗೆ ಯಾವ ಹೆಸರು ಇಡಲಿದ್ದಾರೆ ಅಂತ ಫ್ಯಾನ್ಸ್ ಕಾಯುತ್ತಿದ್ದರು. ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಯಶ್-ರಾಧಿಕಾ ಮಗನಿಗೆ ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ.
ನಾಮಕರಣ ಸಂಭ್ರಮದ ವಿಡಿಯೋವನ್ನು ಯಶ್ ಮತ್ತು ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಾಮಕರಣದ ಕಾರ್ಯಕ್ರಮವನ್ನು ಯಶ್ ಸರಳವಾಗಿ ಆಚರಿಸಿದ್ದು, ಕಾರ್ಯಕ್ರಮದಲ್ಲಿ ಎರಡು ಕುಟುಂಬದರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು. ವಿಡಿಯೋ ಕೊನೆಯಲ್ಲಿ ಯಶ್ ಮಗಳು ಐರಾ ಸಹೋದರನ ಹೆಸರನ್ನು ಹೇಳಿದ್ದಾಳೆ. ಈ ವಿಡಿಯೋಗೆ ಯಶ್ “ನಮ್ಮನ್ನ ಸಂಪೂರ್ಣಗೊಳಿಸಿದವನು. ರಾರಾಜಿಸುತ ಬದುಕು ಮಗನೇ. ಹರಸಿ ಹಾರೈಸಿ” ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ.


ಕೆಲ ದಿನಗಳ ಹಿಂದೆ ನಟಿ ರಾಧಿಕಾ ಪಂಡಿತ್ ಕೊನೆಗೂ ಜೂನಿಯರ್ಗೆ ಹೆಸರು ಫಿಕ್ಸ್ ಆಗಿದ್ದು, ಶೀಘ್ರವೇ ನಾಮಕರಣ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದರು.
ಕಳೆದ ವರ್ಷದ ಅಕ್ಟೋಬರ್ 30ರಂದು ರಾಧಿಕಾ ಪಂಡಿತ್ ಫೋರ್ಟಿಸ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಯಶ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm