ಬ್ರೇಕಿಂಗ್ ನ್ಯೂಸ್
01-09-20 12:15 pm Headline Karnataka News Network ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಯಶ್ ಹಾಗೂ ರಾಧಿಕಾರ ಮಗಳ ನಾಮಕರಣದ ಸಮಯದಲ್ಲೂ ಅಭಿಮಾನಿಗಳಿಗೆ ಇದೇ ರೀತಿಯ ಕಾತರ ಇತ್ತು. ಈಗಲೂ ಸಹ ರಾಕಿಂಗ್ ದಂಪತಿ ಮಗನಿಗೆ ಯಾವ ಹೆಸರು ಇಡಲಿದ್ದಾರೆ ಅಂತ ಫ್ಯಾನ್ಸ್ ಕಾಯುತ್ತಿದ್ದರು. ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಯಶ್-ರಾಧಿಕಾ ಮಗನಿಗೆ ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ.
ನಾಮಕರಣ ಸಂಭ್ರಮದ ವಿಡಿಯೋವನ್ನು ಯಶ್ ಮತ್ತು ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಾಮಕರಣದ ಕಾರ್ಯಕ್ರಮವನ್ನು ಯಶ್ ಸರಳವಾಗಿ ಆಚರಿಸಿದ್ದು, ಕಾರ್ಯಕ್ರಮದಲ್ಲಿ ಎರಡು ಕುಟುಂಬದರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು. ವಿಡಿಯೋ ಕೊನೆಯಲ್ಲಿ ಯಶ್ ಮಗಳು ಐರಾ ಸಹೋದರನ ಹೆಸರನ್ನು ಹೇಳಿದ್ದಾಳೆ. ಈ ವಿಡಿಯೋಗೆ ಯಶ್ “ನಮ್ಮನ್ನ ಸಂಪೂರ್ಣಗೊಳಿಸಿದವನು. ರಾರಾಜಿಸುತ ಬದುಕು ಮಗನೇ. ಹರಸಿ ಹಾರೈಸಿ” ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ.


ಕೆಲ ದಿನಗಳ ಹಿಂದೆ ನಟಿ ರಾಧಿಕಾ ಪಂಡಿತ್ ಕೊನೆಗೂ ಜೂನಿಯರ್ಗೆ ಹೆಸರು ಫಿಕ್ಸ್ ಆಗಿದ್ದು, ಶೀಘ್ರವೇ ನಾಮಕರಣ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದರು.
ಕಳೆದ ವರ್ಷದ ಅಕ್ಟೋಬರ್ 30ರಂದು ರಾಧಿಕಾ ಪಂಡಿತ್ ಫೋರ್ಟಿಸ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಯಶ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm