ಬ್ರೇಕಿಂಗ್ ನ್ಯೂಸ್
01-09-20 12:15 pm Headline Karnataka News Network ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಯಶ್ ಹಾಗೂ ರಾಧಿಕಾರ ಮಗಳ ನಾಮಕರಣದ ಸಮಯದಲ್ಲೂ ಅಭಿಮಾನಿಗಳಿಗೆ ಇದೇ ರೀತಿಯ ಕಾತರ ಇತ್ತು. ಈಗಲೂ ಸಹ ರಾಕಿಂಗ್ ದಂಪತಿ ಮಗನಿಗೆ ಯಾವ ಹೆಸರು ಇಡಲಿದ್ದಾರೆ ಅಂತ ಫ್ಯಾನ್ಸ್ ಕಾಯುತ್ತಿದ್ದರು. ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಯಶ್-ರಾಧಿಕಾ ಮಗನಿಗೆ ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ.
ನಾಮಕರಣ ಸಂಭ್ರಮದ ವಿಡಿಯೋವನ್ನು ಯಶ್ ಮತ್ತು ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಾಮಕರಣದ ಕಾರ್ಯಕ್ರಮವನ್ನು ಯಶ್ ಸರಳವಾಗಿ ಆಚರಿಸಿದ್ದು, ಕಾರ್ಯಕ್ರಮದಲ್ಲಿ ಎರಡು ಕುಟುಂಬದರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು. ವಿಡಿಯೋ ಕೊನೆಯಲ್ಲಿ ಯಶ್ ಮಗಳು ಐರಾ ಸಹೋದರನ ಹೆಸರನ್ನು ಹೇಳಿದ್ದಾಳೆ. ಈ ವಿಡಿಯೋಗೆ ಯಶ್ “ನಮ್ಮನ್ನ ಸಂಪೂರ್ಣಗೊಳಿಸಿದವನು. ರಾರಾಜಿಸುತ ಬದುಕು ಮಗನೇ. ಹರಸಿ ಹಾರೈಸಿ” ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ.


ಕೆಲ ದಿನಗಳ ಹಿಂದೆ ನಟಿ ರಾಧಿಕಾ ಪಂಡಿತ್ ಕೊನೆಗೂ ಜೂನಿಯರ್ಗೆ ಹೆಸರು ಫಿಕ್ಸ್ ಆಗಿದ್ದು, ಶೀಘ್ರವೇ ನಾಮಕರಣ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದರು.
ಕಳೆದ ವರ್ಷದ ಅಕ್ಟೋಬರ್ 30ರಂದು ರಾಧಿಕಾ ಪಂಡಿತ್ ಫೋರ್ಟಿಸ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಯಶ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm