ಬ್ರೇಕಿಂಗ್ ನ್ಯೂಸ್
29-06-21 11:05 am Filmbeat : Shruthi K ಸಿನಿಮಾ
ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ತಾಯಿಯಾದ ಸಂಭ್ರಮದಲ್ಲಿದ್ದಾರೆ. ನಯನಾ ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಯನಾ ಅಲ್ಲೇ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ.
ಸಂತಸದ ವಿಚಾರವನ್ನು ನಯನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುದ್ದು ಮಗುವಿನ ಹಸ್ತದ ಫೋಟೋ ಶೇರ್ ಮಾಡಿ, ಗಂಡು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಟೆಂಪಲ್ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ನಯನಾ ಪತಿ ಚರಣ್ ಜೊತೆ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ.
ಮದುವೆ ಬಳಿಕ ಸಿನಿಮಾರಂಗದಿಂದ ದೂರ ಇರುವ ನಯನ ಬಳಿಕ ಪತಿ ಜೊತೆ ಅಮೆರಿಕಗೆ ತೆರಳಿದರು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಯನಾ ಸದಾ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಜನವರಿಯಲ್ಲಿ ತಾಯಿಯಾಗುತ್ತಿರುವ ಸಂತಸದ ವಿಚಾರವನ್ನು ನಯನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇತ್ತೀಚಿಗಷ್ಟೆ ಕೊರೊನಾ ವ್ಯಾಕ್ಸಿನ್ ಪಡೆದ ಫೋಟೋವನ್ನು ಅಪ್ ಡೇಟ್ ಮಾಡಿದ್ದರು. ಇದೀಗ ತಾಯಿಯಾದ ನಯನಾಗೆ ಅಭಿಮಾನಿಗಳು, ಸ್ನೇಹಿತರು ಹಿತೈಶಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನಟಿ ನಯನಾ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾಗಿದ್ದರು. 'ಪ್ಯಾಟಿ ಹುಡುಗೀರ ಹಳ್ಳಿ ಲೈಫ್' ರಿಯಾಲಿಟಿ ಶೋ ಮೂಲಕ ಕನ್ನಡಿಗರಿಗೆ ಪರಿಚಿತರಾದ ನಯನಾ ಬಳಿಕ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಮಿಂಚಿದ್ದರು. ವಿನಯ್ ರಾಜ್ ಕುಮಾರ್ ನಟನೆಯ ಸಿದ್ಧಾರ್ಥ ಸಿನಿಮಾ ಸೇರಿದಂತೆ ಇನ್ನು ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ.
2018ರಲ್ಲಿ ನಯನಾ, ಚರಣ ತೇಜ್ ಜೊತೆ ಹಸೆಮಣೆ ಏರಿದರು. ವಿವಾಹ ಬಳಿಕ ನಯನಾ ಸಿನಿಮಾರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋ ಎಂಟ್ರಿ ಕೊಟ್ಟಿದ್ದರು. ಕನ್ನಡ ಬಿಗ್ ಬಾಸ್ ಸೀಸನ್ 6ರಲ್ಲಿ ನಯನಾ ಸ್ಪರ್ಧಿಯಾಗಿ ಭಾಗಿಯಾಗಿದ್ದರು.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am