ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm