ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm