ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm