ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.

ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm