ಬ್ರೇಕಿಂಗ್ ನ್ಯೂಸ್
02-09-20 04:38 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.2 : ಸುದೀಪ್ ಅವರ ಬಯೋಗ್ರಫಿ ಪುಸ್ತಕವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಲೋಕಾರ್ಪಣೆ ಮಾಡಿದ್ದು, ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ಈ ಪುಸ್ತಕ ಬಿಡುಗಡೆ ಮಾಡುವುದಾಗಿ ಸಿನಿ ಪತ್ರಕರ್ತ ಶರಣು ಹುಲ್ಲೂರು ತಿಳಿಸಿದ್ದರು. ಅದರಂತೆಯೇ ಇಂದು ಪುನೀತ್ ನಿವಾಸದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಬಯೋಗ್ರಫಿಗೆ ''ಕನ್ನಡದ ಮಾಣಿಕ್ಯ ಕಿಚ್ಚ'' ಎಂದು ಹೆಸರಿಡಲಾಗಿದೆ

ಈ ಪುಸ್ತಕದಲ್ಲಿ ಸುದೀಪ್ ಮತ್ತು ಪುನೀತ್ ಅವರ ಬಾಲ್ಯದ ಅಪರೂಪದ ಫೋಟೋ ಇದ್ದು, ಅದನ್ನು ಕಂಡು ಅಪ್ಪು ಖುಷಿ ಪಡುವುದರ ಜೊತೆಗೆ ಬಾಲ್ಯದ ಹಲವು ನೆನಪುಗಳನ್ನು ಹಂಚಿಕೊಂಡರು.
''ಸುದೀಪ್ ಅವರ ಕುರಿತು ಸಾಕಷ್ಟು ಮಾಹಿತಿ ಇದರಲ್ಲಿದೆ, ಅವರ ಬಾಲ್ಯದ ಫೋಟೋಗಳು, ಸಿನಿಮಾಗಳ ಬಗ್ಗೆ ಮಾಹಿತಿ, ಅವರ ತಂದೆಯ ಬಗ್ಗೆ ವಿವರ ಇದೆ. ಈ ಪುಸ್ತಕ ಅವರ ಅಭಿಮಾನಿಗಳಿಗೆ ಹಾಗೂ ಸಿನಿ ಅಭಿಮಾನಿಗಳಿಗೆ ಖುಷಿ ಕೊಡುತ್ತೆ. ಒಳ್ಳೆಯದಾಗಲಿ...'' ಎಂದು ಶುಭ ಕೋರಿದರು. ಇನ್ನು ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ನಿರ್ಮಾಪಕ ಜಾಕ್ ಮಂಜು ಉಪಸ್ಥಿತರಿದ್ದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm