ಬ್ರೇಕಿಂಗ್ ನ್ಯೂಸ್
10-07-21 04:04 pm Filmbeat : Bharath Kumar K ಸಿನಿಮಾ
ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ದಂಪತಿ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಶನಿವಾರ ಮಧ್ಯಾಹ್ನ ಗೀತಾ ಬಸ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹರ್ಭಜನ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ' ಎಂದು ತಿಳಿಸಿದ್ದಾರೆ.
ಎರಡನೇ ಬಾರಿ ತಂದೆಯಾದ ಸಂತಸವನ್ನು ಹಂಚಿಕೊಂಡಿರುವ ಹರ್ಭಜನ್, ''ಅದ್ಭುತ ಉಡುಗೊರೆ, ಇದು ಬಹಳ ವಿಶೇಷವಾದ ಕ್ಷಣ. ನಮ್ಮ ಜೀವನ ಸಂಪೂರ್ಣವಾಗಿದೆ, ನಾವು ಸಂತೋಷ ಸಾಗರದಲ್ಲಿ ಮುಳುಗಿದ್ದೇವೆ. ನಮ್ಮ ಕ್ಷೇಮ ಹಾಗು ಸಂತಸಕ್ಕಾಗಿ ಶುಭಕೋರಿದ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು'' ಎಂದು ಪೋಸ್ಟ್ ಮಾಡಿದ್ದಾರೆ.
ಹರ್ಭಜನ್ ಸಿಂಗ್ ಹಾಗೂ ನಟಿ ಗೀತಾ ಬಸ್ರಾ ಅವರ ವಿವಾಹ ಅಕ್ಟೋಬರ್ 29, 2015 ರಲ್ಲಿ ಪಂಜಾಬ್ನ ಜಲಂಧರ್ನಲ್ಲಿ ನಡೆದಿತ್ತು. ಅದಾಗಲೇ ಹರ್ಭಜನ್ ಸಿಂಗ್-ಗೀತಾ ದಂಪತಿಗೆ ಹೆಣ್ಣು ಮಗುವಿದೆ. 2016ರಲ್ಲಿ ಮೊದಲ ಮಗು ಜನಿಸಿತ್ತು.


ಅಂದ್ಹಾಗೆ, ಗೀತಾ ಬಸ್ರಾ ಅವರ ಕುಟುಂಬ ಯುಕೆಯಲ್ಲಿ ನೆಲೆಸಿದೆ. 2006 ರಲ್ಲಿ ಇಮ್ರಾನ್ ಹಶ್ಮಿ ಅಭಿನಯದ "ದಿಲ್ ದಿಯಾ ಹೈ" ಚಿತ್ರದ ಮೂಲಕ ಗೀತಾ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ್ದರು. ಈಗ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.
ಜಾನ್ ಪೌಲ್ ರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಫ್ರೆಂಡ್ಷಿಪ್ ಸಿನಿಮಾದಲ್ಲಿ ಹರ್ಭಜನ್ ಸಿಂಗ್ ನಟಿಸುತ್ತಿದ್ದಾರೆ. ಹರ್ಭಜನ್ ಜೊತೆ ಅರ್ಜುನ್ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮುಂಚೆ ಹಿಂದಿಯ ಆಲ್ಬಮ್ ಸಾಂಗ್ ಕೆಲವು ಸಿನಿಮಾದಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
(Kannada Copy of Filmbeat Kannada)
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm