ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm